ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
Sandalwood worth two lakhs stolen
ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
ಹೂವಿನಹಡಗಲಿ 06: ತಾಲ್ಲೂಕಿನ ಮುದೇನೂರು ಗ್ರಾಮದ ಪಕ್ಕದಲ್ಲಿರುವ ಎಸ್.ಎಂ.ಜಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈಚೆಗೆ ಬೆಳಗಿನ ಜಾವ ಶ್ರೀಗಂಧದ ಗಿಡಗಳನ್ನು ಕಡಿದು ಕಳವು ಮಾಡಲಾಗಿದೆ. ಎರಡು ಲಕ್ಷ ರೂ.ಮೌಲ್ಯದ 16ವರ್ಷದ ಶ್ರೀಗಂಧದ ಗಿಡವನ್ನು ಕಡಿದು ಹಾಕಲಾಗಿದ್ದು ಅವುಗಳಲ್ಲಿ ಶ್ರೀಗಂಧದ ತಿರುಳು (ಹಾಟ್ಉಡ್) ಬಲಿತ ಒಂದು ಗಿಡವನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಹೂವಿನಹಡಗಲಿ ಪೊಲೀಸ್ ಠಾಣೆ ಗೆ ದೂರು ನೀಡಲಾಗಿದೆ.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 