ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
Sandalwood worth two lakhs stolen
ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
ಹೂವಿನಹಡಗಲಿ 06: ತಾಲ್ಲೂಕಿನ ಮುದೇನೂರು ಗ್ರಾಮದ ಪಕ್ಕದಲ್ಲಿರುವ ಎಸ್.ಎಂ.ಜಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈಚೆಗೆ ಬೆಳಗಿನ ಜಾವ ಶ್ರೀಗಂಧದ ಗಿಡಗಳನ್ನು ಕಡಿದು ಕಳವು ಮಾಡಲಾಗಿದೆ. ಎರಡು ಲಕ್ಷ ರೂ.ಮೌಲ್ಯದ 16ವರ್ಷದ ಶ್ರೀಗಂಧದ ಗಿಡವನ್ನು ಕಡಿದು ಹಾಕಲಾಗಿದ್ದು ಅವುಗಳಲ್ಲಿ ಶ್ರೀಗಂಧದ ತಿರುಳು (ಹಾಟ್ಉಡ್) ಬಲಿತ ಒಂದು ಗಿಡವನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಹೂವಿನಹಡಗಲಿ ಪೊಲೀಸ್ ಠಾಣೆ ಗೆ ದೂರು ನೀಡಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 