ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
Sandalwood worth two lakhs stolen
ಎರಡು ಲಕ್ಷ ಮೌಲ್ಯದ ಶ್ರೀಗಂಧ ಕಳ್ಳತನ
ಹೂವಿನಹಡಗಲಿ 06: ತಾಲ್ಲೂಕಿನ ಮುದೇನೂರು ಗ್ರಾಮದ ಪಕ್ಕದಲ್ಲಿರುವ ಎಸ್.ಎಂ.ಜಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈಚೆಗೆ ಬೆಳಗಿನ ಜಾವ ಶ್ರೀಗಂಧದ ಗಿಡಗಳನ್ನು ಕಡಿದು ಕಳವು ಮಾಡಲಾಗಿದೆ. ಎರಡು ಲಕ್ಷ ರೂ.ಮೌಲ್ಯದ 16ವರ್ಷದ ಶ್ರೀಗಂಧದ ಗಿಡವನ್ನು ಕಡಿದು ಹಾಕಲಾಗಿದ್ದು ಅವುಗಳಲ್ಲಿ ಶ್ರೀಗಂಧದ ತಿರುಳು (ಹಾಟ್ಉಡ್) ಬಲಿತ ಒಂದು ಗಿಡವನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಹೂವಿನಹಡಗಲಿ ಪೊಲೀಸ್ ಠಾಣೆ ಗೆ ದೂರು ನೀಡಲಾಗಿದೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 