ಸಂಧ್ಯಾ ಕಾಂಬಳೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆ
Sandhya Kamble selected for Savitribai Phule Award
ಮುದ್ದೇಬಿಹಾಳ 07: ತಾಲೂಕಿನ ಕೋಳೂರು ಗ್ರಾಮ ಸರಕಾರಿ ಪ್ರೌಢ ಶಾಲೆ ವಿಜ್ಞಾನ ವಿಭಾಗದ ಸಹ ಶಿಕ್ಷಕಿ ಸಂಧ್ಯಾ ಕಾಂಬಳೆ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಮುಖಿ ಸೇವೇ ಸಲ್ಲಿಸಿ ಸಮಾನತೆ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಅಡಿಯಲ್ಲಿ ಕರ್ನಾಟಕ ಜ್ಞಾನ ಮತ್ತು ವಿಜ್ಞಾನ ಸಮೀತಿ (ರಿ) ಬೆಂಗಳೂರ ಇದರ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಕ್ರಾಂತಿ ಕಾರ್ತಿ ಸಾವೀತ್ರಿಬಾಯಿ ಪುಲೆಯ ಸ್ಮರಣಾರ್ಥ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ದಿ, 8 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ಜಿಲ್ಲೆ ತಿಡಗುಂದಿ ಕಾಯಕ ಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೇಯ ಮಾನಸ ಗಂಗೋತ್ರಿ ಮಾದರಿಯ ವಸತಿ ಶಾಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕಾರ್ಯದರ್ಶಿ ರಮೇಶ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 