ಸಂಧ್ಯಾ ಕಾಂಬಳೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆ
Sandhya Kamble selected for Savitribai Phule Award
ಮುದ್ದೇಬಿಹಾಳ 07: ತಾಲೂಕಿನ ಕೋಳೂರು ಗ್ರಾಮ ಸರಕಾರಿ ಪ್ರೌಢ ಶಾಲೆ ವಿಜ್ಞಾನ ವಿಭಾಗದ ಸಹ ಶಿಕ್ಷಕಿ ಸಂಧ್ಯಾ ಕಾಂಬಳೆ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಮುಖಿ ಸೇವೇ ಸಲ್ಲಿಸಿ ಸಮಾನತೆ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಅಡಿಯಲ್ಲಿ ಕರ್ನಾಟಕ ಜ್ಞಾನ ಮತ್ತು ವಿಜ್ಞಾನ ಸಮೀತಿ (ರಿ) ಬೆಂಗಳೂರ ಇದರ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಕ್ರಾಂತಿ ಕಾರ್ತಿ ಸಾವೀತ್ರಿಬಾಯಿ ಪುಲೆಯ ಸ್ಮರಣಾರ್ಥ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ದಿ, 8 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ಜಿಲ್ಲೆ ತಿಡಗುಂದಿ ಕಾಯಕ ಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೇಯ ಮಾನಸ ಗಂಗೋತ್ರಿ ಮಾದರಿಯ ವಸತಿ ಶಾಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕಾರ್ಯದರ್ಶಿ ರಮೇಶ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 