ಸಂಧ್ಯಾ ಕಾಂಬಳೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆ
Sandhya Kamble selected for Savitribai Phule Award
ಮುದ್ದೇಬಿಹಾಳ 07: ತಾಲೂಕಿನ ಕೋಳೂರು ಗ್ರಾಮ ಸರಕಾರಿ ಪ್ರೌಢ ಶಾಲೆ ವಿಜ್ಞಾನ ವಿಭಾಗದ ಸಹ ಶಿಕ್ಷಕಿ ಸಂಧ್ಯಾ ಕಾಂಬಳೆ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಮುಖಿ ಸೇವೇ ಸಲ್ಲಿಸಿ ಸಮಾನತೆ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಅಡಿಯಲ್ಲಿ ಕರ್ನಾಟಕ ಜ್ಞಾನ ಮತ್ತು ವಿಜ್ಞಾನ ಸಮೀತಿ (ರಿ) ಬೆಂಗಳೂರ ಇದರ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಕ್ರಾಂತಿ ಕಾರ್ತಿ ಸಾವೀತ್ರಿಬಾಯಿ ಪುಲೆಯ ಸ್ಮರಣಾರ್ಥ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ದಿ, 8 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ಜಿಲ್ಲೆ ತಿಡಗುಂದಿ ಕಾಯಕ ಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೇಯ ಮಾನಸ ಗಂಗೋತ್ರಿ ಮಾದರಿಯ ವಸತಿ ಶಾಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕಾರ್ಯದರ್ಶಿ ರಮೇಶ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 