ಮೈಲಾರಲಿಂಗೇಶ್ವರ ಸಮೀತಿ ಅಧ್ಯಕ್ಷರಾಗಿ ಸಂಗಪ್ಪ ಕಂಕನವಾಡ
Sangappa Kankanawada becomes the president of Mailaralingeshwara Samiti
ಶಿಗ್ಗಾವಿ 21 : ಪಟ್ಟಣದ ಐತಿಹಾಸಿಕ ಮೈಲಾರಲಿಂಗೇಶ್ವರ ದೇವಸ್ಥಾನ ಸೇವಾ ಸಮೀತಿಯ ನೂತನ ಅಧ್ಯಕ್ಷರಾಗಿ ಸಂಗಪ್ಪ ಕಂಕನವಾಡ ಆಯ್ಕೆಯಾದರು. ಪಟ್ಟಣದ ಮೈಲಾರಲಿಂಗೇವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಸಮೀತಿಯ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಂಗಪ್ಪ ಇಂಗಳಗಿ, ಕಾರ್ಯದರ್ಶಿಯಾಗಿ ಮಂಜುನಾಥ ಕಟ್ಟಿಮನಿ, ಸಹ ಕಾರ್ಯದರ್ಶಿಯಾಗಿ ಸುರೇಶ ಯಲಿಗಾರ, ಖಜಾಂಚಿಯಾಗಿ ರವಿ ಚವ್ಹಾನ ಆಯ್ಕೆಯಾದರು.
ನಂತರ ನೂತನ ಪದಾಧಿಕಾರಿಗಳನ್ನ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಚೇತನಸ್ವಾಮಿ, ಲಿಂಗರಾಜ ಗಾಣಗೇರ, ನಿಂಗಪ್ಪ ಯಲಿಗಾರ, ನಿಂಗಪ್ಪ ಯಲವಗಿ, ಮಾಲತೇಶ ಕಂಕನವಾಡ, ಮಲ್ಲೇಶಪ್ಪ ಅತ್ತಿಗೇರಿ, ತಿರಕಪ್ಪ ಅಂದಲಗಿ, ಭರತೇಶ ಬಳಿಗಾರ ಮಂಜುನಾಥ ಬ್ಯಾಹಟ್ಟಿ,ರುದ್ರ್ಪ ಬಂಕಾಪುರ, ಸೋಮಣ್ಣ ಮತ್ತೂರ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 