ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಸಂಜೀವರೆಡ್ಡಿ ಆಯ್ಕೆ
Sanjeeva Reddy elected as the new president of Karnataka Defense Forum
ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಸಂಜೀವರೆಡ್ಡಿ ಆಯ್ಕೆ
ರಾಣಿಬೆನ್ನೂರ 14: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಅಧ್ಯಕ್ಷರಾಗಿ ಸಂಜೀವರೆಡ್ಡಿ ಮದುಗುಣಿ ಅವರನ್ನು ಜಿಲ್ಲಾಧ್ಯಕ್ಷ ಪರಶುರಾಮ್ ರಿತ್ತಿ ಅವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು.
ಉಪಾಧ್ಯಕ್ಷ ಮಾಲತೇಶ್ ಪೂಜಾರ. ಕಾರ್ಯದರ್ಶಿ ಹನುಮಂತ ಮಡಿವಾಳರ್, ಸದಸ್ಯರಾದ ಮೈಲಪ್ಪ ಹನುಮಜ್ಜಾರ್, ಮಂಜುನಾಥ್ ಅರಿಶಿನಕುಂಟೆ, ಮಲ್ಲಿಕಾರ್ಜುನ ಅಂಗಡಿ, ಆನಂದ್ ಉಲ್ಬನಿ, ಮರಿಯಪ್ಪ ಪೂಜಾರ್, ಮಂಜುನಾಥ್ ಬುಳ್ಳಪ್ಪನವರ್, ಸದಾನಂದ ಮರಿಯಮ್ಮನವರ, ನಾಗರಾಜ ಮಡಿವಾಳರ, ಆನಂದ ಹಡಪದ, ಪ್ರಕಾಶ್ ಗೋಣಮ್ಮನವರ, ಮಣಿಕಂಠ ಕಮ್ಮಾರ, ಮಾಲಿಂಗಪ್ಪ ದೇವಗಿರಿ ಮತ್ತಿತರರು ಇದ್ದರು
ಫೋಟೊ:14ಆರ್ಎನ್ಆರ್04ರಾಣಿಬೆನ್ನೂರ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಅಧ್ಯಕ್ಷರಾಗಿ ಸಂಜೀವರೆಡ್ಡಿ ಮದುಗುಣಿ ಅವರನ್ನು ಜಿಲ್ಲಾಧ್ಯಕ್ಷ ಪರಶುರಾಮ್ ರಿತ್ತಿ ಅವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 