ಓಟದಲ್ಲಿ ಸ್ಪಧರ್ೆಯಲ್ಲಿ ಸಂಜೀವಕುಮಾರ ಪ್ರಥಮ ಸ್ಥಾನ
ವಿಜೇತ ಕ್ರೀಡಾಪಟು ಸಂಜೀವಕುಮಾರನೊಂದಿಗೆ ಆಡಳಿತ ಮಂಡಳಿತ ಹಾಗೂ ಸಿಬ್ಬಂದಿ ಇದ್ದರು.
ಲೋಕದರ್ಶನ ವರದಿ
ಬ್ಯಾಡಗಿ01: ಮೋಟೆಬೆನ್ನೂರಿನ ನವೋದಯ ವಿದ್ಯಾ ಸಂಸ್ಥೆಯ ವಿದ್ಯಾಥರ್ಿ ಸಂಜೀವಕುಮಾರ ಬ್ಯಾಟಪ್ಪನವರ ಪ್ರೌಢಶಾಲಾ ವಿಭಾಗದ 400 ಮೀ.ಓಟದ ಅಂತರ ಜಿಲ್ಲಾ ಮಟ್ಟದ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಂಜೀವಕುಮಾರ ಸದ್ಯ ಹತ್ತನೇ ತರಗತಿಯಲ್ಲಿ ಅಭ್ಯಸಿಸುತ್ತಿದ್ದು ಇತ್ತೀಚೆಗೆ ಹಾವೇರಿಯಲ್ಲಿ ಜರುಗಿದ ಅಂತರಜಿಲ್ಲಾ ಮಟ್ಟದ ಸ್ಪಧರ್ೆಗಳಲ್ಲಿ ಅತ್ಯುತ್ಮಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದುಕೊಂಡಿದ್ದಾನೆ. ರಾಷ್ಟ್ರಮಟ್ಟದ ಸಧರ್ೆಗಳು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆಯಲಿವೆ. ಸಾಧನೆಗೈದ ವಿದ್ಯಾಥರ್ಿಗೆ ಶಾಲೆಯ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 