ಕಲ್ಯಾಣಿ ಮಹಿಳಾ ಮಂಡಳಿ ವತಿಯಿಂದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ
Sankranti celebration program by Kalyani Mahila Mandal
ಕಲ್ಯಾಣಿ ಮಹಿಳಾ ಮಂಡಳಿ ವತಿಯಿಂದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ
ಹುಬ್ಬಳಿ 19:ಸಂಕ್ರಾಂತಿ ಸಂಭ್ರಮ ಕಲ್ಯಾಣಿ ಮಹಿಳಾ ಮಂಡಳಿ, ಹುಬ್ಬಳ್ಳಿ ವತಿಯಿಂದ ಮಹಿಳಾ ಮಂಡಳಿ ಸದಸ್ಯರೆಲ್ಲ ಕಲ್ಯಾಣ ನಗರ ರಂಗಮಂದಿರದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹಬ್ಬದ ವಿಶೇಷ ತಿನಿಸುಗಳು, ಅಲಂಕಾರ, ರಂಗೋಲಿ ಬಿಡಿಸಿ, ಎಲ್ಲ ಸದಸ್ಯರು ಇಳಕಲ್ ಸೀರೆ ಉಟ್ಟುಕೊಂಡು ಭಾಗವಹಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಹಬ್ಬದ ಮಹತ್ವವನ್ನು ಅರಿತು ಆಚರಿಸಿದಾಗಲೇ ಹಬ್ಬದ ಸೊಬಗು ಇನ್ನೂ ಹೆಚ್ಚುತ್ತದೆ ಜೊತೆಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಇದಾಗಿದೆ ಹಾಗೂ ಮಹಿಳಾ ಮಂಡಳಿ ಎಲ್ಲ ಹಬ್ಬಗಳನ್ನು ವಿಭಿನ್ನ ರೀತಿಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷೆ ಸುಪ್ರೀತಾ ಛಬ್ಬಿ ಹೇಳಿದರು.
ಈ ಸಂದರ್ಭದಲ್ಲಿ ದಾಕ್ಷಾಯಿಣಿ ಕೋಳಿವಾಡ, ದೀಪಾ ಭಾವಿಕಟ್ಟಿ, ಲಕ್ಷ್ಮೀ ಬೂದಿಹಾಳ, ಸುಮಾ ಜೋಶಿ, ಜಯಶ್ರೀ ಉಮರಾಣಿ, ಸುನೀತಾ ಬಾಗೇವಾಡಿ, ಪ್ರತಿಮಾ ಕುಲಕರ್ಣಿ, ಜೈ ರಾಮಕೃಷ್ಣ.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 