ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
Santhosh Baburao Patil appointed as Belgaum district president
ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
ರಾಯಬಾಗ 05 : ಕಾರ್ಮಿಕ ರಾಜ್ಯ ಸಂಘಟನೆಯಾದ ಕರ್ನಾಟಕ ಮಜ್ದೂರ್ ಸಂಘದ ರಾಜ್ಯ ಗೌರವಾಧ್ಯಕ್ಷ ಮತ್ತು ವಕೀಲರಾದ ಬಿ.ವಿ.ಶ್ರೀನಿವಾಸ ಅವರ ಶಿಫಾರಸ್ಸಿನ ಮೇರೆಗೆ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ ಮಾಡಿ ಕರ್ನಾಟಕ ಮಜ್ದೂರ್ ಸಂಘದ ರಾಜ್ಯಾಧ್ಯಕ್ಷ ನಾಗರಾಜ ಮನ್ನಿಕೇರಿ ಅವರು ಆದೇಶ ಮಾಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 