ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
Santhosh Baburao Patil appointed as Belgaum district president
ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ
ರಾಯಬಾಗ 05 : ಕಾರ್ಮಿಕ ರಾಜ್ಯ ಸಂಘಟನೆಯಾದ ಕರ್ನಾಟಕ ಮಜ್ದೂರ್ ಸಂಘದ ರಾಜ್ಯ ಗೌರವಾಧ್ಯಕ್ಷ ಮತ್ತು ವಕೀಲರಾದ ಬಿ.ವಿ.ಶ್ರೀನಿವಾಸ ಅವರ ಶಿಫಾರಸ್ಸಿನ ಮೇರೆಗೆ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಂತೋಷ ಬಾಬುರಾವ ಪಾಟೀಲ ಅವರನ್ನು ನೇಮಕ ಮಾಡಿ ಕರ್ನಾಟಕ ಮಜ್ದೂರ್ ಸಂಘದ ರಾಜ್ಯಾಧ್ಯಕ್ಷ ನಾಗರಾಜ ಮನ್ನಿಕೇರಿ ಅವರು ಆದೇಶ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 