ಪೌರ ಕಾಮರ್ಿಕರ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ
ಗೋಕಾಕ 25: ತಾಲೂಕಿನ ಅರಭಾಂವಿ ಪಟ್ಟಣದ ಪಟ್ಟಣ ಪಂಚಾಯತಿಯ ಪೌರ ಕಾಮರ್ಿಕರು ಹಾಗೂ ದಿನಗೂಲಿ ನೌಕರರು ಪಟ್ಟಣ ಪಂಚಾಯತಿ ಕಾಯರ್ಾಲಯದ ಮುಂದೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಮುಂದುವರೆದಿದೆ.
ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಯುತ್ತಿರುವದರಂದ ಸ್ವಚ್ಛತೆ, ನೀರು ಸರಬುರಾಜು ಸೇರಿದಂತೆ ಹಲವು ಕಾರ್ಯಗಳು ಸ್ಥಗಿತಗೊಂಡಿವೆ.
ಪ್ರತಿಭಟನಾಕಾರರು ಕಳೆದ 4 ದಿನಗಳಿಂದ ಧರಣಿ ಸ್ಥಳದಲ್ಲಿಯೇ ಭೋಜನ ತಯಾರಿಸಿ ಊಟ ಮಾಡುವದರ ಜೊತೆಗೆ ಅಲ್ಲಿಯೇ ಮಲಗುತ್ತಿದ್ದಾರೆ.
ಮಹಾದೇವ ಮಾದರ, ಶಾನೂರ ಹರಿಜನ, ರಾಜು ಮಾದರ, ನಿಂಗಪ್ಪ ಕಡ್ಡಿ, ಸುರೇಶ ಹಟ್ಟಿ, ಇಂದ್ರವ್ವ ಹರಿಜನ, ಮೀನಾಕ್ಷಿ ಹಲಗಿ, ಸುಶೀಲವ್ವ ಹರಿಜನ, ಮಹಾದೇವಿ ಹರಿಜನ, ರಮೇಶ ಮೆಳವಂಕಿ, ಲಕ್ಷ್ಮಣ ಮೇತ್ರಿ, ಲಕ್ಷ್ಮವ್ವ ಮಾದರ, ಲಕ್ಷ್ಮವ್ವ ಹರಿಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 