ಪೌರ ಕಾಮರ್ಿಕರ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ
ಗೋಕಾಕ 25: ತಾಲೂಕಿನ ಅರಭಾಂವಿ ಪಟ್ಟಣದ ಪಟ್ಟಣ ಪಂಚಾಯತಿಯ ಪೌರ ಕಾಮರ್ಿಕರು ಹಾಗೂ ದಿನಗೂಲಿ ನೌಕರರು ಪಟ್ಟಣ ಪಂಚಾಯತಿ ಕಾಯರ್ಾಲಯದ ಮುಂದೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಮುಂದುವರೆದಿದೆ.
ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಯುತ್ತಿರುವದರಂದ ಸ್ವಚ್ಛತೆ, ನೀರು ಸರಬುರಾಜು ಸೇರಿದಂತೆ ಹಲವು ಕಾರ್ಯಗಳು ಸ್ಥಗಿತಗೊಂಡಿವೆ.
ಪ್ರತಿಭಟನಾಕಾರರು ಕಳೆದ 4 ದಿನಗಳಿಂದ ಧರಣಿ ಸ್ಥಳದಲ್ಲಿಯೇ ಭೋಜನ ತಯಾರಿಸಿ ಊಟ ಮಾಡುವದರ ಜೊತೆಗೆ ಅಲ್ಲಿಯೇ ಮಲಗುತ್ತಿದ್ದಾರೆ.
ಮಹಾದೇವ ಮಾದರ, ಶಾನೂರ ಹರಿಜನ, ರಾಜು ಮಾದರ, ನಿಂಗಪ್ಪ ಕಡ್ಡಿ, ಸುರೇಶ ಹಟ್ಟಿ, ಇಂದ್ರವ್ವ ಹರಿಜನ, ಮೀನಾಕ್ಷಿ ಹಲಗಿ, ಸುಶೀಲವ್ವ ಹರಿಜನ, ಮಹಾದೇವಿ ಹರಿಜನ, ರಮೇಶ ಮೆಳವಂಕಿ, ಲಕ್ಷ್ಮಣ ಮೇತ್ರಿ, ಲಕ್ಷ್ಮವ್ವ ಮಾದರ, ಲಕ್ಷ್ಮವ್ವ ಹರಿಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 