ಸ್ವದೇಶಿ ಬಳಸಿ ದೇಶ ಉಳಿಸಿ ಸೈಕಲ್ ಜಾತಾ
Save the country by using indigenous products, cycle jatha
ಶಿಗ್ಗಾವಿ 30 : ಪಟ್ಟಣದ ಹೊರವಲಯದಲ್ಲಿ ಶ್ರೀ ಪರಿಪೂರ್ಣ ಚಾರಿಟಬಲ್ ಟ್ರಸ್ಟ್ ಪ್ರಸ್ತುತ ಸ್ವದೇಶಿ ಬಳಸಿ ದೇಶ ಉಳಿಸಿ ಎಂಬ ಸೈಕಲ್ ಜಾತವನ್ನು ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷ ವಿಶ್ವನಾಥ್ ಹರವಿ ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ರೇಣುಕನಗೌಡ ಪಾಟೀಲ್, ರಾಘವೇಂದ್ರ ದೇಶಪಾಂಡೆ, ರಮೇಶ್ ಓಲೇಕಾರ್ ,ಅನಿಲ್ ಸಾತಣ್ಣನವರ, ಪ್ರತೀಕ್ ಕೋಳೇಕರ,ಸಚಿನ್ ಮಡಿವಾಳರ,ಸತೀಶ್ ಬಾಣದ, ವಿನಾಯಕ ಸಿಂಧೆ, ವಿನಾಯಕ ಶ್ಯಾಡಂಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 