ಸ್ವದೇಶಿ ಬಳಸಿ ದೇಶ ಉಳಿಸಿ ಸೈಕಲ್ ಜಾತಾ
Save the country by using indigenous products, cycle jatha
ಶಿಗ್ಗಾವಿ 30 : ಪಟ್ಟಣದ ಹೊರವಲಯದಲ್ಲಿ ಶ್ರೀ ಪರಿಪೂರ್ಣ ಚಾರಿಟಬಲ್ ಟ್ರಸ್ಟ್ ಪ್ರಸ್ತುತ ಸ್ವದೇಶಿ ಬಳಸಿ ದೇಶ ಉಳಿಸಿ ಎಂಬ ಸೈಕಲ್ ಜಾತವನ್ನು ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷ ವಿಶ್ವನಾಥ್ ಹರವಿ ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ರೇಣುಕನಗೌಡ ಪಾಟೀಲ್, ರಾಘವೇಂದ್ರ ದೇಶಪಾಂಡೆ, ರಮೇಶ್ ಓಲೇಕಾರ್ ,ಅನಿಲ್ ಸಾತಣ್ಣನವರ, ಪ್ರತೀಕ್ ಕೋಳೇಕರ,ಸಚಿನ್ ಮಡಿವಾಳರ,ಸತೀಶ್ ಬಾಣದ, ವಿನಾಯಕ ಸಿಂಧೆ, ವಿನಾಯಕ ಶ್ಯಾಡಂಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 