25 ರಂದು ಸವಿತಾ ಮಹರ್ಷಿ ಜಯಂತಿ ಆಚರಣೆ
Savita Maharishi Jayanti celebrated on 25th
ಗದಗ 11: ಸರ್ಕಾರದ ಆದೇಶದನ್ವಯ ಪ್ರತಿ ವರ್ಷದಂತೆ ಈ ವರ್ಷವು ದಿ:25.01.2026 ರಂದು ಆಚರಿಸಲಾಗುವ ಸವಿತಾ ಮಹರ್ಷಿ ಜಯಂತಿ ನಿಮಿತ್ಯ ದಿ:12.01.2026 ರಂದು ಸೋಮವಾರ ಬೆಳಿಗ್ಗೆ :11:00. ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹೇಳಿದ್ದಾರೆ. ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಈ ಒಂದು ಮಹತ್ವದ ಸಭೆಗೆ ಗದಗ ಬೆಟಗೇರಿ ಸವಿತಾ ಸಮಾಜದ ಮತ್ತು ಮರಾಠ ಕ್ಷೌರಿಕ ಸಮಾಜ ಸೇರಿದಂತೆ ಗದಗ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಸಮಾಜದ ಗುರು ಹಿರಿಯರು ಬಂಧು-ಬಾಂಧವರು ಆಗಮಿಸಿ ತಮ್ಮ ಸಲಹೆ/ಅಭಿಪ್ರಾಯ ನೀಡಬೇಕೆಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹಾಗೂ ರಾಜ್ಯ ನಾಯಕರಾದ ಹನುಮಂತಪ್ಪ ರಾಂಪುರ ಮತ್ತು 5 ಪಟೋಟಿ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರಕಟಣೆ ಮೂಲಕ ಮೂಲಕ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 