ಜಯಶ್ರೀ ಕಡಕೋಳಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ
ಬೆಳಗಾವಿ 16: ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ದಿ.15ರಂದು ಬಸವ ಭೀಮ ಸೇನೆಯ ವತಿಯಿಂದ ಆಯೋಜಿಸಿದ ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕಣಬಗರ್ಿ ಮರಾಠಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಜಯಶ್ರೀ ಕಡಕೋಳ ಅವರಿಗೆ "ಸಾಕ್ಷರ ತಾಯಿ ಸಾವಿತ್ರಿಬಾಯಿ ಫುಲೆ" ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು. ಸಂಘಟನೆಯ ಅಧ್ಯಕ್ಷ ಆರ್.ಎಸ್.ದಗರ್ೆ, ರೈತ ನಾಯಕ ಸಿದಗೌಡ ಮೋದಗಿ, ಬಾಳಾಸಾಹೇಬ ಉದಗಟ್ಟಿ, ವಿಜಯ ತಳವಾರ, ಶಕುಂತಲಾ ಹೂಗಾರ ಮುಂತಾದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 