ವಿಜ್ಞಾನ-ತಂತ್ರಜ್ಞಾನ, ಆಧ್ಯಾತ್ಮದಿಂದ ದೇಶದ ಅಭಿವೃದ್ಧಿ ಸಾಧ್ಯ: ನದಾಫ್
ಗೋಕಾಕ 06: ವಿಜ್ಞಾನ-ತಂತ್ರಜ್ಞಾನ ಹಾಗೂ ಆಧ್ಯಾತ್ಮದಿಂದ ದೇಶದ ಅಭಿವೃದ್ಧಿ ಸಾಧ್ಯವೆಂದು ಇಲ್ಲಿಯ ಎಸ್ಎಲ್ಜೆ ಬಿಎಡ್ ಕಾಲೇಜಿನ ಪ್ರಾಚಾರ್ಯ ಡಾ. ಎಸ್ ಎಮ್ ನದಾಫ್ ಹೇಳಿದರು.
ಅವರು, ಬುಧವಾರದಂದು ನಗರದ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಆಧ್ಯಾತ್ಮಿಕ ತಳಹದಿಯಲ್ಲಿ ವಿಜ್ಞಾನ ಹುಟ್ಟಿದ್ದು ಅದನ್ನು ಧನಾತ್ಮಕವಾಗಿ ಮನುಕುಲದ ವಳಿತಿಗಾಗಿ ಬಳಸಬೇಕು. ನಮ್ಮ ಪೂರ್ವಜರು ನೀಡಿದ ಆಚರಣೆಗಳು ವೈಜ್ಞಾನಿಕವಾಗಿ ರೂಪಿತವಾಗಿವೆ. ಅವುಗಳು ನಮಗೆ ಉಪಯುಕ್ತವಾಗಿವೆ. ಅವುಗಳ ಸ್ಪೂತರ್ಿಯಿಂದ ಸಂಶೋಧನಾ ಮನೋಭಾವ ಹಾಗೂ ನಿರಂತರ ಪ್ರಯತ್ನಶೀಲರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡುವಂತೆ ವಿದ್ಯಾಥರ್ಿಗಳಿಗೆ ಕರೆ ನೀಡಿದರು.
ವೇದಿಕೆಯ ಮೇಲೆ ಪ್ರಾಚಾರ್ಯ ಎನ್ ಎಮ್ ತೋಟಗಿ, ಉಪನ್ಯಾಸಕರಾದ ಐ ಎಸ್ ಪವಾರ, ಡಿ ಬಿ ತಳವಾರ, ಎಸ್ ಬಿ ಒಂಕಾರ, ಎಮ್ ಬಿಇ ಹೂಗಾರ, ಆರತಿ ಹಣಗಂಡಿ ಇದ್ದರು.
ಸ್ಪೂತರ್ಿ ದೇವಲಾಪೂರ ಸ್ವಾಗತಿಸಿದರು. ಲಕ್ಷ್ಮೀ ನಾಯ್ಕರ ನಿರೂಪಿಸಿದರು, ಮೀನಾಕ್ಷಿ ಬುಲರ್ಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 