ಬ್ಯಾಂಕರ್ಸ್ ಪಾಲಿಸಿಯಿಂದ ಸದಸ್ಯರಿಗೆ ಭದ್ರತೆ: ಹಂದಿಗುಂದ
ಮೂಡಲಗಿ 25: ಪ್ರತಿಯೊಂದು ಸೊಸಾಯಿಟಿ ಅಥವಾ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು ಬ್ಯಾಂಕರ್ಸ್ ಪಾಲಿಸಿ ಮಾಡುವದರಿಂದ ಆಡಳಿತ ಮಂಡಳಿಯ ಸದಸ್ಯರಿಗೆ ಒಂದು ಭದ್ರತೆ ಇರುತ್ತದೆ, ಅಪಘಾತದಂತಹ ಘಟನೆಗಳಲ್ಲಿ ಆಸ್ಪತ್ರೆಯ ಬಿಲ್ ಪಾವತಿಸುವಲ್ಲಿ ವಿಮೆ ಸಹಕಾರಿಯಾಗುತ್ತದೆ ಎಂದು ನಾಗಲಿಂಗೇಶ್ವರ ಸೋಸಾಯಿಟಿಯ ಅಧ್ಯಕ್ಷ ಶಿವಬಸು ಹಂದಿಗುಂದ ಹೇಳಿದರು
ಅವರು ಸಂಘದ ಆಡಳಿತ ಮಂಡಳಿಯ ಸದಸ್ಯ ಸಂಜು ಕದಮ ಅವರಿಗೆ ಸೋಸಾಯಿಟಿಯ ಪಾಲಿಸಿ ಅಡಿಯಲ್ಲಿ ಇಪ್ಕೋ ಟೋಕಿಯೋ ಜೀವ ವಿಮಾ ಕಂಪನಿಯಿಂದ ಅಪಘಾತದಲ್ಲಿ ಮಂಜೂರಾದ 41.140 ರೂಗಳ ಚೆಕ್ ವಿತರಿಸಿ ಮಾತನಾಡಿದರು.
ಇಪ್ಕೋ ಟೋಕಿಯೋ ಕಂಪನಿಯ ಬೆಳಗಾವಿ ವಿಭಾಗದ ಪ್ರಧಾನ ವವ್ಯಸ್ಥಾಪಕ ರಾಘವೇಂದ್ರ ಖೋತ ಮಾತನಾಡಿ, ಈ ಜೀವ ವಿಮಾ ಕಂಪನಿಯ ಪಾಲಿಸಿಗಳಲ್ಲಿ ಜನಪ್ರೀಯ ಹಲವಾರು ಯೋಜನೆಗಳಿಂದು ಅವುಗಳ ಲಾಭ ಪಡೆಯಬೇಕು, ಸಂಘದ ಸದಸ್ಯರಿಗೆ ಇದು ಹೆಚ್ಚು ಅನುಕೂಲ ಎಂದರು ಗೋಕಾಕ ಶಾಖೆಯ ದೀಪಕ ಜಿರಾಳೆ, ಬ್ಯಾಂಕಿನ ಪ್ರದಾನ ವವ್ಯಸ್ಥಾಪಕ ಮಹಾದೇವ ಮಲಗೌಡ್ರ ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 