ವಿಜ್ಞಾನ ಪ್ರದರ್ಶನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣದ ಆದಿತ್ಯಾ ಬಿಲರ್ಾ ಶಾಲೆಯ ಸ್ವರೂಪ ಆರ್.ಕೆ.
ಲೋಕದರ್ಶನ ವರದಿ
ರಾಣಿಬೆನ್ನೂರು01: ಇತ್ತೀಚೆಗೆ ಗದಗ ನಗರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಾಲೂಕಿನ ಕುಮಾರಪಟ್ಟಣದ ಆದಿತ್ಯ ಬಿಲರ್ಾ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾಥರ್ಿ ಸ್ವರೂಪ್. ಆರ್.ಕೆ. ಭಾಗವಹಿಸಿ ಮೊದಲ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಪುಚರಿಸ್ಟಿಕ್ ಅಗ್ರಿಕಲ್ಚರ್ ಇನ್ ಇಂಡಿಯಾ ಎಂಬ ವಿಷಯದ ಕುರಿತು ಮಂಡಿಸಿದ ವಸ್ತು ಪ್ರದರ್ಶನಕ್ಕೆ ಮೊದಲ ಸ್ಥಾನ ಬಂದಿದೆ.
ಬೆಂಗಳೂರಿನಲ್ಲಿ ಜ.6ರಿಂದ ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಲ್ಲಿ ಭಾಗವಹಿಸಲಿದ್ದಾನೆ. ವಿದ್ಯಾಥರ್ಿಯ ಸಾಧನೆಗೆ ಶಿಕ್ಷಕ ಸಂತೋಷ ಕಕರ್ೆ ಹಾಗೂ ಪ್ರಾಚಾಯರ್ೆ ನೀತಾಮೆನನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 