ಡಾ.ನದಾಫ ಜೀವಮಾನ ಸಾಧನ ಪ್ರಶಸ್ತಿಗೆ ಆಯ್ಕೆ
ಲೋಕದರ್ಶನವರದಿ
ನವಲಗುಂದ೨೦ : ಕನರ್ಾಟಕ ಪಿಂಜಾರ ನದಾಫ ಮನಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷರಾದ ಡಾ.ಅಬ್ದುಲರಝಾಕ ನದಾಫ ಅವರಿಗೆ ಸಮಾಜ ಸೇವೆ ಗುರುತಿಸಿ ಇಂಟರನ್ಯಾಷನಲ್ ಗ್ಲೋಬಲ್ ಪಿಸ್ ಯುನವಸರ್ಿಟಿ ಅವರಿಂದ ಜೀವಮಾನ ಸಾಧನ ಪ್ರಶಸ್ತಿ ಪದವಿಗೆ ಆಯ್ಕೆಯಾಗಿದ್ದಾರೆ.
ಡಾ.ಅಬ್ದುಲರಝಾಕ ನದಾಫ ಅವರು ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಸಮಾಜದ ಏಳ್ಗೆಗಾಗಿ ಗಣ್ಯರೊಂದಿಗೆ ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿಯೂ ಪಿಂಜಾರ/ನದಾಫ/ಮನಸೂರಿ ಸಮಾಜದ ಅಭಿವೃದ್ದಿಯ ಜೊತೆಗೆ ಕನ್ನಡಪರ ಸಂಘಟನೆ ಹಾಗೂ ಅನ್ಯ ಜಾತಿಯರನ್ನುಳಗೊಂಡು ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಿ ಇಂಟರನ್ಯಾಷನಲ್ ಗ್ಲೋಬಲ್ ಪಿಸ್ ಯುನವಸರ್ಿಟಿಯವರು ಜೀವಮಾನ ಸಾಧನೆಯ ಪ್ರಶಸ್ತಿಯನ್ನು ಶನಿವಾರ ತಮಿಳುನಾಡಿನ ಊಟಿಯ ನೇಹಾರ ರೇಶಡೇನ್ಸಿಯಲ್ನಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 