ಬಂಜಾರ (ಲಂಬಾಣಿ) ಸೇವಾ ಸಂಘಕ್ಕೆ ಆಯ್ಕೆ
Selection for Banjara (Lambani) Seva Sangh
ಬಂಜಾರ (ಲಂಬಾಣಿ) ಸೇವಾ ಸಂಘಕ್ಕೆ ಆಯ್ಕೆ
ವಿಜಯನಗರ 14: ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಬೆಂಗಳೂರು, ಜಿಲ್ಲಾ ಘಟಕ ವಿಜಯನಗರ ಜಿಲ್ಲೆ ವತಿಯಿಂದ ಜಿಲ್ಲಾಧ್ಯಕ್ಷ ಡಿ.ಲಾಲ್ಯಾನಾಯ್ಕ್ ಇವರ ನೇತೃತ್ವದಲ್ಲಿ ಬಿ.ಎಮ್.ಬಾಬುನಾಯ್ಕ್ ಅವರನ್ನು ಹೊಸಪೇಟೆ ತಾಲೂಕು ಅಧ್ಯಕ್ಷರನ್ನಾಗಿ ಹಾಗೂ ಚಂದ್ಯಾನಾಯ್ಕ್ ಇವರನ್ನು ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.
ಜಿಲ್ಲಾ ಉಪಾಧ್ಯಕ್ಷ ರಾಮಾನಾಯ್ಕ್, ಗೌರವಾಧ್ಯಕ್ಷ ಗೋವಿಂದ ನಾಯ್ಕ್, ಕಾರ್ಯಾಧ್ಯಕ್ಷ ಹೀರಾ್ಯನಾಯ್ಕ್, ಜೆ.ಸ್ವಾಮಿನಾಯ್ಕ್, ಹೊನ್ನಾನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 