ಬಂಜಾರ (ಲಂಬಾಣಿ) ಸೇವಾ ಸಂಘಕ್ಕೆ ಆಯ್ಕೆ
Selection for Banjara (Lambani) Seva Sangh
ಬಂಜಾರ (ಲಂಬಾಣಿ) ಸೇವಾ ಸಂಘಕ್ಕೆ ಆಯ್ಕೆ
ವಿಜಯನಗರ 14: ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಬೆಂಗಳೂರು, ಜಿಲ್ಲಾ ಘಟಕ ವಿಜಯನಗರ ಜಿಲ್ಲೆ ವತಿಯಿಂದ ಜಿಲ್ಲಾಧ್ಯಕ್ಷ ಡಿ.ಲಾಲ್ಯಾನಾಯ್ಕ್ ಇವರ ನೇತೃತ್ವದಲ್ಲಿ ಬಿ.ಎಮ್.ಬಾಬುನಾಯ್ಕ್ ಅವರನ್ನು ಹೊಸಪೇಟೆ ತಾಲೂಕು ಅಧ್ಯಕ್ಷರನ್ನಾಗಿ ಹಾಗೂ ಚಂದ್ಯಾನಾಯ್ಕ್ ಇವರನ್ನು ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.
ಜಿಲ್ಲಾ ಉಪಾಧ್ಯಕ್ಷ ರಾಮಾನಾಯ್ಕ್, ಗೌರವಾಧ್ಯಕ್ಷ ಗೋವಿಂದ ನಾಯ್ಕ್, ಕಾರ್ಯಾಧ್ಯಕ್ಷ ಹೀರಾ್ಯನಾಯ್ಕ್, ಜೆ.ಸ್ವಾಮಿನಾಯ್ಕ್, ಹೊನ್ನಾನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 