ಪ್ರತಿಭಾ ಕಾರಂಜಿ ಅಕ್ಷರ ತಾಲೂಕ ಮಟ್ಟಕ್ಕೆ ಆಯ್ಕೆ
Selection for Pratibha Karanji Akshara Taluk level
ಕೊಪ್ಪಳ 08: ಇಲ್ಲಿಗೆ ಸಮೀಪದ ಭಾಗ್ಯನಗರ ಪಯೋನಿಯರ್ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಕ್ಷರ ಎಂ. ಗೊಂಡಬಾಳ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿಯ ಭಕ್ತಿ ಗೀತೆ ವಿಭಾಗದಲ್ಲಿ ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಚೆಗೆ ಭಾಗ್ಯನಗರದಲ್ಲಿ ನಡೆದ ಉತ್ತರ ವಲಯದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಭಕ್ತಿಗೀತೆ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದು, ಸಂಗೀತ ಶಿಕ್ಷಕರಾದ ಯಮನೂರ್ಪ ಭಜಂತ್ರಿ, ರಮೇಶ ಪೂಜಾರ, ಸಿಆರ್ಪಿ ಸೈಲಾನ್ ಭಾಷಾ, ಶಿಕ್ಷಕಿ ಅಂಬಿಕಾ ಬಹುಮಾನ ವಿತರಿಸಿದರು. ಸಾಧನೆ ಮಾಡಿದ ವಿಧ್ಯಾರ್ಥಿನಿಯನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಉಮೇಶ ಕಿಲಾರಿ ಮುಖ್ಯೋಪಾಧ್ಯಾಯ ಅಶ್ವಥ್ ಆಬಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 