ಆಲಮೇಲ ಪಧಾದಿಕಾರಿಗಳ ಆಯ್ಕೆ
Selection of Alamela officials
ಲೋಕದರ್ಶನ ವರದಿ
ಆಲಮೇಲ 08: ತಾಲೂಕಿನ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುರ್ವಬಾವಿ ಸಭೆಯಲ್ಲಿ ಆಲಮೇಲ ನಗರದ ಜಂಗಮ ಸಮಾಜದ ಯುವ ಘಟಕದ ಪಧಾದಿಕಾರಿಗಳ ಆಯ್ಕೆ ಮಾಡಲಾಯಿತು. ಯುವ ಘಟಕದ ಗೌರವ ಅಧ್ಯಕ್ಷರಾಗಿ ಶ್ರೀಶೈಲ ಮಠಪತಿ, ಅಧ್ಯಕ್ಷರ ಬಂಡು ಸ್ಥಾವರಮಠ ಉಪಾಧ್ಯಕ್ಷರಾಗಿ ವಿಶ್ವನಾಥ ಹಿರೇಮಠ ಮೃತ್ಯಂಜಯ ಘಾಳಿಮಠ ಪ್ರದಾನ ಕಾರ್ಯದರ್ಶಿ ರಾಕೇಶ ರಾಂಪೂರಮಠ ಖಜಾಂಚಿ ನಾಗಯ್ಯ ಮುಳಮಠ ಅವರನ್ನು ಆಯ್ಕೆ ಮಾಡಲಾಯಿತು ಮುಖಂಡರಾದ ವಿರುಪಾಕ್ಷಿಯ್ಯ ಹೀರೇಮಠ ವಿಜಯಕುಮಾರ ಸಂಗಯ್ಯ ಮುಳಮಠ ಟಕ್ಕಯ್ಯ ಸಿದ್ದು ಮುಗಳಿ(ಹಿರೇಮಠ) ಚನ್ನಯ್ಯ ಸಾರಂಗಮಠ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 