ಭೀಮವಾದ ಡಿ ಎಸ್ ಎಸ್ ಪದಾಧಿಕಾರಿಗಳ ಆಯ್ಕೆ
Selection of Bhima DSS Officers
ಭೀಮವಾದ ಡಿ ಎಸ್ ಎಸ್ ಪದಾಧಿಕಾರಿಗಳ ಆಯ್ಕೆ
ಬೆಳಗಾವಿ 01 : ಭೀಮವಾದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಬಿ ಎನ್ ವೆಂಕಟೇಶ್, ಕೋರ್ ಕಮಿಟಿ ಅಧ್ಯಕ್ಷರಾದ ಸಿದ್ಧಾರ್ಥ ಅಣ್ಣಾ ಸಿಂಗೆಯವರು , ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಆನಂದ್ ಅರಬಳ್ಳಿಯವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಸಮಿತಿಯನ್ನು ರಚನೆ ಮಾಡಲಾಯಿತು. ಬೆಳಗಾವಿ ಜಿಲ್ಲಾ ಸಂಚಾಲಕರಾಗಿ ದುರುಗಪ್ಪ ಮೇಲಿನಮನಿ, ಜಿಲ್ಲಾ ಸಂಘಟನಾ ಸಂಚಾಲಕರಾಗಿ ಬಸವರಾಜ ತಳವಾರ, ದುರಗಾರಾಮ ಕಾಂಬಳೆ ಶಿವರಾಮ ತಳವಾರ,ಲಕ್ಷ್ಮಣ ಗುಂಡಪ್ಪನವರ ವಿಜಯ ಧರ್ಮಟ್ಟಿ ಯವರನ್ನು ಆಯ್ಕೆ ಮಾಡಲಾಯಿತು. ಮಹಿಳಾ ಒಕ್ಕೂಟದ ಬೆಳಗಾವಿ ಜಿಲ್ಲಾ ಸಂಚಾಲಕಿಯಾಗಿ ಶ್ರೀಮತಿ ಮಂಜುಳಾ ಕಾಂಬಳೆಜಿಲ್ಲಾ ಸಂಘಟನಾ ಸಂಚಾಲಕಿಯರಾಗಿ ಶ್ರೀಮತಿ ರೇಣುಕಾ ಕೆಂಪಣ್ಣ ಹರಿಜನಶ್ರೀಮತಿ ರೇಣುಕಾ ಭ್ರಮಾ ಕೋಲಕಾರ ಇವರನ್ನು ಆಯ್ಕೆ ಮಾಡಲಾಯಿತು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 