ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ
Selection of Taluk Women Unit office bearers
ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ
ಗಂಗಾವತಿ 24: ಅಖಿಲ ಭಾರತ ವೀರಶೈವ ಮಹಾ ಸಭಾ ಮಹಿಳಾ ಘಟಕದ ತಾಲೂಕು ಪದಾಧಿಕಾರಿಗಳನ್ನು ದಿನಾಂಕ:24 ರಂದು ಸೋಮವಾರ ಘೋಷಣೆ ಮಾಡಲಾಗಿದೆ. ನಂದಿನಿ ಶರಣಬಸಪ್ಪ ಮುದಗಲ್ ಅಧ್ಯಕ್ಷರು, ಸಿಂಚನಾ ಮಂಜುನಾಥ ಎಮ್ ಹಿರೇಮಠ, ಗೀತಾ ಸುರೇಶ ಪಾಟೀಲ್ ಉಪಾಧ್ಯಕ್ಷರುಗಳು, ಶಿಲ್ಪಾ ಶ್ರೀನಿವಾಸ ಮಾಳಗಿ ಪ್ರಧಾನ ಕಾರ್ಯದರ್ಶಿ, ಲತಾ ಚಂದ್ರಶೇಖರ ಗೋನಾಳ, ಸಿಂಧೂ ಮಂಜುನಾಥ ಹೆಚ್.ಎಮ್ ಸಹ ಕಾರ್ಯದರ್ಶಿಗಳು, ಮಂಜುಳಾ ಮಂಜುನಾಥ ಗಾಳಿ ಕೋಶಾಧ್ಯಕ್ಷರು, ಲಲಿತಮ್ಮ ಡಾ. ವೀರನಗೌಡ, ನಂದಿನಿ ಶಾಂತಮಲ್ಲಿಕಾರ್ಜುನ ಸ್ವಾಮಿ, ಶಾಂಭವಿ ಗೋವೀಂದರಾಜು, ಪ್ರಿಯಾಂಕ ಮಲ್ಲಿಕಾರ್ಜುನ ಮುಸಾಲಿ, ಡಾ.ರಾಧಿಕಾ ಸುನೀಲ ಅರಳಿ, ಸುಮಂಗಲಾ ಸಂಗಯ್ಯ ಸಂಶಿಮಠ, ಅನ್ನಪೂರ್ಣ ಸುರೇಶ ಸಿಂಗನಾಳ, ಕಾವ್ಯ ಚೇತನ ಹಿರೇಮಠ, ಸುಮಾ ಮಂಜುನಾಥ ಮಸ್ಕಿ , ಅನಿತಾ ರಾಜೇಂದ್ರ್ರಸಾದ ಕೋಸಗಿ, ವಿಮಲಾದೇವಿ ಮಂಜುನಾಥ ಗಡ್ಡಿ, ಪ್ರತಿಭಾ ಶೇಖರಗೌಡ ಪಾಟೀಲ್, ಕವಿತಾ ಎ.ಕೆ ಮಹೇಶ, ಹಂಪಮ್ಮ ಬಿ ರೇಣುಕನಗೌಡ ಇವರು ಕಾರ್ಯಕಾರಿ ಮಂಡಳಿ ಸದಸ್ಯರುಗಳಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ನೂತನ ಪದಾಧಿಕಾರಿಗಳ ಪಟ್ಟಿಯನ್ನು ನೀಡಲಾಯಿತು.ವೀರಶೈವ ಭಾರತ ಮಹಾಸಭಾ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಅಧ್ಯಕ್ಷ ಎಚ್.ಗೀರೀಗೌಡ, ಉಪಾಧ್ಯಕ್ಷ ಶರಣೇಗೌಡ ಗುರುಪಾದಗೌಡ ಮಾಲಿಪಾಟೀಲ್,ಪ್ರಧಾನ ಕಾರ್ಯದರ್ಶಿ ಮನೋಹರಸ್ವಾಮಿ ಮುದೇನೂರ ಹಿರೇಮಠ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 