ಕೆ ವೀರಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
Selection of office bearers for K Veerapur Primary Agricultural Co-operative Society
ಕೆ ವೀರಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ 19 : ರಂದು ತಾಲೂಕಿನ ಕೆ ವೀರಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಚುನಾವಣೆಯನ್ನು ನಡೆಸಲಾಯಿತು ಎಂದು ಚುನಾವಣಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘದ ಅಧ್ಯಕ್ಷರಾಗಿ ಡಿ ಬೋಗಾ ರೆಡ್ಡಿ, ಅಧ್ಯಕ್ಷರಾಗಿ ಡಿ ವಿರುಪಾಕ್ಷಗೌಡ ಮತ್ತು ನಿರ್ದೇಶಕರಾಗಿ, ಕೆ ವೀರರೆಡ್ಡಿ ಎಸ್ ವಿರಯ್ಯ ವೈ ಯುರಣ್ಣ, ಎಚ್ ಇಂದು ಶೇಖರ್ ಗೌಡ, ಎಂ ತಿಪ್ಪಮ್ಮ, ವೈಸುಭದ್ರಮ್ಮ, ಜಿಎಂ ಲಕ್ಷ್ಮಿ, ಪಿ ಮಾಬುಸಾಬ್, ಟಿ ವೆಂಕಟರಮಣ, ಬಿ ಈರಣ್ಣ ಸೇರಿದಂತೆ 12 ಜನ ನಿರ್ದೇಶಕರು ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಪ್ರಾಣೇಶ್ ಮತ್ತು ಸಂಘದ ಸಿ ಈ ಓ ಬಿ ಕೆ ಸಿದ್ದನಗೌಡ ತಿಳಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ ಬೋಗಾ ರೆಡ್ಡಿ ಮತ್ತು ಉಪಾಧ್ಯಕ್ಷರಾದ ಬಿ ವಿರುಪಾಕ್ಷಗೌಡ ಮಾತನಾಡಿ 1995 ರಿಂದ ನಮ್ಮನ್ನು ಸಹಕಾರ ಸಂಘದ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿರುತ್ತಾರೆ ಇದಕ್ಕಾಗಿ ನಾವು ಕಾರ್ಯಕಲ್ಲು ಮತ್ತು ವೀರಾಪುರ ಗ್ರಾಮದ ಸಂಘದ ಸದಸ್ಯರಿಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ ಎಂದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 