ದತ್ತಿ ಪುರಸ್ಕಾರಕ್ಕೆ ಕೃತಿ ಆಯ್ಕೆ
Selection of work for charity award
ದತ್ತಿ ಪುರಸ್ಕಾರಕ್ಕೆ ಕೃತಿ ಆಯ್ಕೆ
ಬೆಳಗಾವಿ 03: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ಪುರಸ್ಕಾರಕ್ಕೆ ಸಾಹಿತಿ ಸಿ.ವೈ.ಮೆಣಸಿನಕಾಯಿ ಅವರು ರಚಿಸಿದ ಭೋಜರಾಜನ ಪುನರ್ ಜನ್ಮ ಮತ್ತಿತರ ಕಥೆಗಳು ಕೃತಿ ಆಯ್ಕೆಯಾಗಿದೆ.
ದಿ.4ರಂದು ಮದ್ಯಾಹ್ನ 3ಕ್ಕೆ ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುಸ್ತಕ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು. ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಡಾ.ರಾಜಶೇಖರ ಚಳಗೇರಿ, ವೈದ್ಯ ಸಂಗಮೇಶ ಕತ್ತಿ, ಡಾ.ವನೀತಾ ಮೆಟಗುಡ್ಡ, ಡಾ.ಭಾರತಿ ಮಠದ, ವಿ.ಎಂ.ಅಂಗಡಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 