ದತ್ತಿ ಪುರಸ್ಕಾರಕ್ಕೆ ಕೃತಿ ಆಯ್ಕೆ
Selection of work for charity award
ದತ್ತಿ ಪುರಸ್ಕಾರಕ್ಕೆ ಕೃತಿ ಆಯ್ಕೆ
ಬೆಳಗಾವಿ 03: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ಪುರಸ್ಕಾರಕ್ಕೆ ಸಾಹಿತಿ ಸಿ.ವೈ.ಮೆಣಸಿನಕಾಯಿ ಅವರು ರಚಿಸಿದ ಭೋಜರಾಜನ ಪುನರ್ ಜನ್ಮ ಮತ್ತಿತರ ಕಥೆಗಳು ಕೃತಿ ಆಯ್ಕೆಯಾಗಿದೆ.
ದಿ.4ರಂದು ಮದ್ಯಾಹ್ನ 3ಕ್ಕೆ ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುಸ್ತಕ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು. ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಡಾ.ರಾಜಶೇಖರ ಚಳಗೇರಿ, ವೈದ್ಯ ಸಂಗಮೇಶ ಕತ್ತಿ, ಡಾ.ವನೀತಾ ಮೆಟಗುಡ್ಡ, ಡಾ.ಭಾರತಿ ಮಠದ, ವಿ.ಎಂ.ಅಂಗಡಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 