ರಾಜ್ಯ ಮಟ್ಟಕ್ಕೆ ಆಯ್ಕೆ
ಧಾರವಾಡ : ನಗರದ ಡಯಟ್ನಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕುಸುಗಲ್ ಗ್ರಾಮದ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾಥರ್ಿಗಳಾದ ಶಿವಶಂಕರ ಗಾಣಿಗೇರ ಹಾಗೂ ಇಮ್ರಾನ್ ಹಳ್ಳಿಕೇರಿ 'ಸ್ವಚ್ಛತೆ ಎಲ್ಲಿದೆಯೋ, ಅಲ್ಲಿದೆ ಆರೋಗ್ಯ ಎಂಬ ವಿಷಯದ ಮೇಲೆ ವಿಜ್ಞಾನ ಪ್ರಯೋಗವನ್ನು ಪ್ರಸ್ತುತಪಡಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾಥರ್ಿಗಳಿಗೆ ಶಾಲೆಯ ವಿಜ್ಞಾನ ಶಿಕ್ಷಕ ಸಂಜೀವಕುಮಾರ ಭೂಶೆಟ್ಟಿ ಮಾರ್ಗದರ್ಶನ ಮಾಡಿದ್ದರು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ ಕಾರಡ್ಡಿ, ಸದಸ್ಯರು, ಮುಖ್ಯಾಧ್ಯಾಪಕ ಪಿ.ಆರ್. ಮ್ಯಾಗೇರಿ ಹಾಗೂ ಶಾಲೆಯ ಸಿಬ್ಬಂದಿ ಅಭಿನಂದಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 