ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
Selfless service can win people's hearts, - M. B. Basavaraj.
ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲಲು ಸಾಧ್ಯ, - ಎಂ ಬಿ ಬಸವರಾಜ.
ಹೂವಿನಹಡಗಲಿ 02: ನಿಸ್ವಾರ್ಥ ಸೇವೆಯಿಂದ ಜನರ ಮನಸ್ಸನ್ನು ಗೆಲ್ಲಲು ಸಾಧ್ಯ. ಆ ಮೂಲಕ ಓದೊ ಗಂಗಪ್ಪ ಹಡಗಲಿ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ.ಬಿ.ಬಸವರಾಜ ಹೇಳಿದರು. ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಆಯೋಜಿಸಿದ್ದ ಓದೊ ಗಂಗಪ್ಪ ಅವರ 76 ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಖಂಡರಾದ ಬೀರಬ್ಬಿ ಬಸವರಾಜ ಮಾತನಾಡಿದರು. ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳು. ಚನ್ನಬಸವ ಮಾಹಾಸ್ವಾಮಿಗಳು. ಧರ್ಮದರ್ಶಿ ಡಾ.ರಾಕೇಶಯ್ಯ.ಎಂ.ಪಿ.ಎಂ. ಮಂಜುನಾಥ ಸ್ವಾಮಿ ಸಾನಿದ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಅಧ್ಯಕ್ಷ ಸಂಜೀವ ರೆಡ್ಡಿ.ಈಟಿ ಲಿಂಗರಾಜ, ಶಿರಾಜ್ ಬಾವಿ ಹಳ್ಳಿ, ಓದೊ ಗಂಗಪ್ಪ.ಕೋಡಿಹಳ್ಳಿ ಕೋಟ್ರೇಶ ,ಸೇರಿದಂತೆ ಅವರ ಅಭಿಮಾನಿಗಳು ಬಿಜೆಪಿ ಪಕ್ಷದ ಮುಖಂಡರು ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 