ಹಿರಿಯ ಜೀವಿ ಜಯಶ್ರೀ ಆಲೂರು ದೇಹದಾನ
Senior citizen Jayashree Alur donates body
ಹಿರಿಯ ಜೀವಿ ಜಯಶ್ರೀ ಆಲೂರು ದೇಹದಾನ
ಬೆಳಗಾವಿ 12: ಹನುಮಾನ ನಗರ ನಿವಾಸಿ ಜಯಶ್ರೀ ಸಂಗಮನಾಥ ಆಲೂರು (85) ಇಂದು ನಿಧನರಾಗಿದ್ದಾರೆ. ಮೃತರ ಅಂತಿಮ ಇಚ್ಛೆಯಂತೆ ಡಾ. ರಾಮಣ್ಣವರ ಚಾರಿಟೇಬಲ ಟ್ರಸ್ಟ ಬೈಲಹೊಂಗಲ ಮುಖಾಂತರ ಬೆಳಗಾವಿ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಾನವಾಗಿ ನೀಡಿ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ. ಮಹಾಂತೇಶ ರಾಮಣ್ಣವರ ದೇಹದಾನ ಮಾಡಿದ ಆಲೂರ ಕುಟುಂಬದವರಿಗೆ ಕೃತಜ್ಞತೆ ತಿಳಿಸಿದ್ದಾರೆ. ಮೃತರಿಗೆ ಓರ್ವ ಪುತ್ರ ರಾಜನ್, ಇಬ್ಬರು ಪುತ್ರಿಯರು ಉಮಾ ಜಗದೀಶ ಹಿರೇಮಠ ಹಾಗೂ ಹೇಮಲತಾ ಕಿರಣ್ ಕುಂದರಗಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 