ಹಿರಿಯ ಜೀವಿ ಜಯಶ್ರೀ ಆಲೂರು ದೇಹದಾನ
Senior citizen Jayashree Alur donates body
ಹಿರಿಯ ಜೀವಿ ಜಯಶ್ರೀ ಆಲೂರು ದೇಹದಾನ
ಬೆಳಗಾವಿ 12: ಹನುಮಾನ ನಗರ ನಿವಾಸಿ ಜಯಶ್ರೀ ಸಂಗಮನಾಥ ಆಲೂರು (85) ಇಂದು ನಿಧನರಾಗಿದ್ದಾರೆ. ಮೃತರ ಅಂತಿಮ ಇಚ್ಛೆಯಂತೆ ಡಾ. ರಾಮಣ್ಣವರ ಚಾರಿಟೇಬಲ ಟ್ರಸ್ಟ ಬೈಲಹೊಂಗಲ ಮುಖಾಂತರ ಬೆಳಗಾವಿ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಾನವಾಗಿ ನೀಡಿ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ. ಮಹಾಂತೇಶ ರಾಮಣ್ಣವರ ದೇಹದಾನ ಮಾಡಿದ ಆಲೂರ ಕುಟುಂಬದವರಿಗೆ ಕೃತಜ್ಞತೆ ತಿಳಿಸಿದ್ದಾರೆ. ಮೃತರಿಗೆ ಓರ್ವ ಪುತ್ರ ರಾಜನ್, ಇಬ್ಬರು ಪುತ್ರಿಯರು ಉಮಾ ಜಗದೀಶ ಹಿರೇಮಠ ಹಾಗೂ ಹೇಮಲತಾ ಕಿರಣ್ ಕುಂದರಗಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 