ಹಿರಿಯ ಪತ್ರಕರ್ತ ಶಿವಪ್ಪಯ್ಯನಮಠಗೆ ಮಾಧ್ಯಮ ರತ್ನ ರಾಷ್ಟ್ರೀಯ ಪ್ರಶಸ್ತಿ ಗರಿ
Senior journalist Shivappayana Matha receives Madhyamik Ratna National Award
ಯಲಬುರ್ಗಾ. ಡಿ 03: ಯಲಬುರ್ಗಾ ತಾಲೂಕಿನ ಜನಪ್ರಿಯ ಹಿರಿಯ ದಿನಪತ್ರಿಕೆಯ ವರದಿಗಾರರಾದ ವಿ.ಎಸ್.ಶಿವಪ್ಪಯ್ಯನಮಠ ಅವರಿಗೆ ಚಿರಾಯು ಕನ್ನಡ ಟಿವಿ ಸಂಯೋಗದ ವತಿಯಿಂದ ಪಕ್ಕದ ರಾಜ್ಯ ಗೋವಾ ಮಡಗಾವದ ರವೀಂದ್ರ ಭವನದಲ್ಲಿ ಡಿ.14 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ನಿಮಿತ್ತ ಮಾಧ್ಯಮ ಕ್ಷೇತ್ರದ ಸೇವೆಯನ್ನು ಗುರುತಿಸಿ ಮಾಧ್ಯಮ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಚಿರಾಯು ಕನ್ನಡ ಟಿವಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜುನಾಥ ಶಿವಕ್ಕನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 