ಹಿರಿಯ ಪತ್ರಕರ್ತ ಶಿವಪ್ಪಯ್ಯನಮಠಗೆ ಮಾಧ್ಯಮ ರತ್ನ ರಾಷ್ಟ್ರೀಯ ಪ್ರಶಸ್ತಿ ಗರಿ
Senior journalist Shivappayana Matha receives Madhyamik Ratna National Award
ಯಲಬುರ್ಗಾ. ಡಿ 03: ಯಲಬುರ್ಗಾ ತಾಲೂಕಿನ ಜನಪ್ರಿಯ ಹಿರಿಯ ದಿನಪತ್ರಿಕೆಯ ವರದಿಗಾರರಾದ ವಿ.ಎಸ್.ಶಿವಪ್ಪಯ್ಯನಮಠ ಅವರಿಗೆ ಚಿರಾಯು ಕನ್ನಡ ಟಿವಿ ಸಂಯೋಗದ ವತಿಯಿಂದ ಪಕ್ಕದ ರಾಜ್ಯ ಗೋವಾ ಮಡಗಾವದ ರವೀಂದ್ರ ಭವನದಲ್ಲಿ ಡಿ.14 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ನಿಮಿತ್ತ ಮಾಧ್ಯಮ ಕ್ಷೇತ್ರದ ಸೇವೆಯನ್ನು ಗುರುತಿಸಿ ಮಾಧ್ಯಮ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಚಿರಾಯು ಕನ್ನಡ ಟಿವಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜುನಾಥ ಶಿವಕ್ಕನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 