ಮಹಿಳೆಯರ ಸ್ವಾಲಂಬಿ ಬದುಕಿಗೆ ಹೊಲಿಗೆ ಯಂತ್ರ ಮಷೀನ್ ವಿತರಣೆ
Sewing machines distributed for women's self-reliance
ಮಹಿಳೆಯರ ಸ್ವಾಲಂಬಿ ಬದುಕಿಗೆ ಹೊಲಿಗೆ ಯಂತ್ರ ಮಷೀನ್ ವಿತರಣೆ
ಕೊಪ್ಪಳ 11: ಮಹಿಳೆಯರ ಆರ್ಥಿಕವಾಗಿ ಸ್ವಾಲಂಬಿ ಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂಬ ಸದುದ್ದೇಶದಿಂದ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಮಷೀನ್ ವಿತರಣೆ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಇನ್ನರ್ ವೀಲ್ ಕ್ಲಬ್ ಚೇರ್ಮನ್ ರಾದ ಸುಷ್ಮಾ ಪತಂಗೆ ಹೇಳಿದರು, ಅವರು ಕೊಪ್ಪಳ ಇನ್ನರ್ ವೀಲ್ ಕ್ಲಬ್ ವತಿಯಿಂದ ಏರಿ್ಡಸಿದ ಬಡ ಮಹಿಳೆಯರ ಸ್ವಾಲಂಬಿ ಬದುಕಿಗಾಗಿ ಹೊಲಿಗೆ ಯಂತ್ರ ಮಷೀನ್ ವಿತರಣೆ ಸಮಾರಂಭ ದ ಉದ್ಘಾಟನೆಯನ್ನು ಮಹಿಳೆಯರಿಗೆ ಹೊಲಿಗೆ ಯಂತ್ರ ಮಷೀನ್ ವಿತರಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು, ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ರವರು ತಮ್ಮ ವೈಯಕ್ತಿಕ ಸ್ವಂತ ಹಣದಿಂದ 10 ಮಷೀನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ನೀತಾ ತಂಬ್ರಳ್ಳಿ ರವರು ಒಂದು ಮಷೀನ್ ಅನ್ನು ದೇಣಿಗೆಯಾಗಿ ಬಡ ಮಹಿಳೆಯರಿಗೆ ನೀಡಿರುವ ಈ ಸಮಾಜ ಸೇವಾ ಕಾರ್ಯ ಅತ್ಯಂತ ಮೆಚ್ಚುಗೆ ಯ ಕೆಲಸವಾಗಿದೆ ಎಂದು ಜಿಲ್ಲಾ ಚೇರ್ಮೆನ್ ಸುಷ್ಮಾ, ಪತಂಗೆ ಹೇಳಿದರು, ಹೊಲಿಗೆ ಯಂತ್ರ ಮಷೀನ್ ವಿತರಣೆ ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಇನ್ನರ್ವಿಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ವಹಿಸಿದ್ದರು, ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ಬಿನ ಉಪಾಧ್ಯಕ್ಷರಾದ ಮಧು ಶೆಟ್ಟರ್, ಕಾರ್ಯದರ್ಶಿ ಮೀನಾಕ್ಷಿ ಬಣ್ಣದ ಬಾವಿ, ಖಜಾಂಚಿ ಆಶಾ ಕೌಲೂರ್ ,ಐ ಎಸ್ ಓ ಮಧು ನಿಲೋಗಲ್ ,ಎಡಿಟರ್ ನಾಗವೇಣಿ ಗರುರ್ ,ಸೇರಿದಂತೆ ಹಿರಿಯ ಸದಸ್ಯರಾದ ಡಾ, ರಾಧಾ ಕುಲಕರ್ಣಿ ಮತ್ತು ನೀತಾ ತಂಬ್ರಳ್ಳಿ, ಸುಜಾತ ಪಟ್ಟಣಶೆಟ್ಟಿ, ತ್ರಿಶಾಲಾ ಪಾಟೀಲ್, ಪದ್ಮ ಜೈನ್, ಪಾರ್ವತಿ ಪಾಟೀಲ್ ಸೇರಿದಂತೆ ಇತರ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 