ಅಧಿಕಾರ ಸ್ವೀಕಾರ ಶಕುಂತಲಾ ಮೂಲಿಮನಿ
ಗದಗ 03: ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಎಸ್.ಪಿ. ಬಳಿಗಾರ ಅವರು ರಾಜಿನಾಮೆ ನೀಡಿದ್ದು ಜಿ.ಪಂ. ಅಧ್ಯಕ್ಷರ ಪ್ರಭಾರವನ್ನು ಜಿ.ಪಂ. ಉಪಾಧ್ಯಕ್ಷರಾದ ಶಕುಂತಲಾ ರವೀಂದ್ರನಾಥ ಮೂಲಿಮನಿ ಅವರು ದಿ. 3ರಂದು ಅಪರಾಹ್ನ ಎಸ್.ಪಿ.ಬಳಿಗಾರ ಅವರಿಂದ ಜಿಲ್ಲಾ ಪಂಚಾಯತ ಅಧ್ಯಕ್ಷರ ಪ್ರಭಾರವನ್ನು ವಹಿಸಿಕೊಂಡರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 