ಮುಖ್ಯಮಂತ್ರಿ ಸಿದ್ದರಾಮನಯವರಿಂದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಶಂಕರಗೌಡ ಪಾಟೀಲ

ಮುಖ್ಯಮಂತ್ರಿ ಸಿದ್ದರಾಮನಯವರಿಂದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಶಂಕರಗೌಡ ಪಾಟೀಲ  Shankar Gowda Patil was awarded Agricultural Pandit Award by Chief Minister Siddaramaiah


ಬ್ಯಾಡಗಿ 06 : ಮಾನ್ಯ ಮುಖ್ಯಮಂತ್ರಿಗಳು  ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರವಾಸನಿಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ರೀಯ ವಾಣಿಜ್ಯ ಮೇಳ 2026 ಉತ್ಪಾದಾನೋತ್ತರ ಕೃಷಿ-ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದ ಶಂಕರಗೌಡ ಪಾಟೀಲ ಇವರಿಗೆ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಬಾಜನರಾಗಿ ದ್ವಿತೀಯ ಸ್ಥಾನ ಪಡೆದಿರುತ್ತಾರ.ೆ ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಿದರು.  

ಇ ಸಂಧರ್ಭದಲ್ಲಿ ಕೃಷಿ ಸಚೀವ ಚಲುವರಾಯಸ್ವಾಮಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಂಜಿನೇಷ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.