ಶರಣ ಸಂಸ್ಕೃತಿ ಉತ್ಸವ: 63 ಶ್ರೀಗಳ ಪಾದಪೂಜೆ ಕಾರ್ಯಕ್ರಮ
Sharan Culture Festival:- Raibag news
ರಾಯಬಾಗ 10: ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಹಮ್ಮಿಕೊಂಡಿರುವ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಗುರುವಾರ ನಡೆದ 63 ಶ್ರೀಗಳ ಪಾದಪೂಜೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ ಅವರು ಭಾಗವಹಿಸಿ ಶ್ರೀಗಳಿಂದ ಸತ್ಕಾರ ಸ್ವೀಕರಿಸಿದರು. ವೀರಭದ್ರ ಸ್ವಾಮೀಜಿ, ಪೃಥ್ವಿರಾಜ ಜಾಧ, ಅಮೀತ ಜಾಧವ, ಸದಾನಂದ ಹಳಿಂಗಳಿ, ಸಂಗಣ್ಣ ದತ್ತವಾಡೆ, ಶ್ರವಣ ಕಾಂಬಳೆ, ಸತೀಶ ಜಾಧವ, ರಾಮಚಂದ್ರ ಮಿರ್ಜೆ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 