ಶರೀಫ ಮಾಕಪ್ಪನವರ ಅವರ ಕೃತಿಗೆ ಜಾನಪದ ಸಿರಿ ಪ್ರಶಸ್ತಿ
Sharifa Makappa's work wins Janapada Siri Award
ಶರೀಫ ಮಾಕಪ್ಪನವರ ಅವರ ಕೃತಿಗೆ ಜಾನಪದ ಸಿರಿ ಪ್ರಶಸ್ತಿ
ಶಿಗ್ಗಾವಿ 08 : ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ಕಳೆದ ಹಲವಾರು ವರ್ಷಗಳಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾದ ಅತ್ಯುತ್ತಮ ಪುಸ್ತಕಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡುತ್ತ ಬಂದಿದೆ.ಅದರಂತೆ 2023-24 ನೇ ಸಾಲಿಗೆ ಜಾನಪದ ಸಾಹಿತ್ಯಕ್ಕೆ ಮೀಸಲಾದ ಜಾನಪದ ಸಿರಿ ಪ್ರಶಸ್ತಿಗೆ ನನ್ನ ಕೃತಿಯಾದ ಜನಪದ ಕಲಾವಿದರು ಸುಧಾರಿಸಿಕೊಳ್ಳಬಹುದಾದ ಮಾರ್ಗೋಪಾಯಗಳು ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವದು ಸಂತೋಷ್ ತಂದಿದೆ ಎಂದು ಯುವ ಲೇಖಕರು ಹಾಗೂ ಜಾನಪದ ಕಲಾವಿದರು ಆದ ಶರೀಫ ಮಾಕಪ್ಪನವರ ಅವರು ಹೇಳಿದರು. ಜಾನಪದ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡಲು ಈ ಪ್ರಶಸ್ತಿಯು ಪ್ರೇರಣೆ ನೀಡಬಲ್ಲದು ಹಾಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸಧರಾದ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ಅಧ್ಯಕ್ಷರು ಆದ ಬಸವರಾಜ ಬೊಮ್ಮಾಯಿ ಅವರಿಗೂ ಹಾಗೂ ಟ್ರಸ್ಟಿನ ಎಲ್ಲ ಪದಾಧಿಕಾರಿಗಳಿಗೂ ಧನ್ಯವಾದಗಳು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 