ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಶಶಾಂಕ ಆಯ್ಕೆ
ರಾಷ್ಟ್ರಮಟ್ಟಕ್ಕೆ ಶಶಾಂಕ ಆಯ್ಕೆ
ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಶಶಾಂಕ ಆಯ್ಕೆ
ಖಾನಾಪುರ 25: ತಾಲೂಕಿನ ಹಿರೇಮುನವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶಶಾಂಕ ಸುರೇಶ ನಿಂಬಾಳಕರ ಕಳೆದ ನ.21ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈ ವಿದ್ಯಾರ್ಥಿಗೆ ಶಾಲೆಯ ಕ್ರೀಡಾ ಶಿಕ್ಷಕ ಬಿ.ಕೆ.ಪಾಟೀಲ ಮಾರ್ಗದರ್ಶನ ನೀಡಿದ್ದರು. ಗ್ರಾಮೀಣ ಭಾಗದಿಂದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೊದಲ ವಿದ್ಯಾರ್ಥಿ ಎಂಬ ಹಿರಿಮೆಗೆ ಶಶಾಂಕ ಪಾತ್ರನಾಗಿದ್ದು, ವಿದ್ಯಾರ್ಥಿಯ ಸಾಧನೆಗೆ ಶಾಸಕ ವಿಠ್ಠಲ ಹಲಗೇಕರ, ಬಿಆರ್ಸಿ ಸಮನ್ವಯ ಅಧಿಕಾರಿ ಎ.ಬಿ.ಅಂಬಗಿ, ಶಾಲೆಯ ಎಸ್.ಡಿ. ಎಂ.ಸಿ ಪದಾಧಿಕಾರಿಗಳು, ಮುಖ್ಯಾಧ್ಯಾಪಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 