ಕಲಬುರ್ಗಿ ವಿಶ್ವವಿದ್ಯಾಲದ ಕುಲಸಚಿವರಾಗಿ ಶಶಿಕಾಂತ್ ಉಡಕೇರಿ ನೇಮಕ
Shashikant Udakeri appointed as Chancellor
ಧಾರವಾಡ 22: ಕಲಬುರ್ಗಿ ವಿಶ್ವವಿದ್ಯಾಲದ ಕುಲಸಚಿವರಾಗಿ ಕರ್ನಾಟಕ ಸರಕಾರದಿಂದ ಶಶಿಕಾಂತ್ ಉಡಕೇರಿ ನೇಮಕಗೊಂಡಿದ್ದಾರೆ.
ಅವರು ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದರು. ಶ್ರೀಯುತರ ದಕ್ಷತೆ, ಪ್ರಾಮಾಣಿಕತೆಯನ್ನು ಗುರುತಿಸಿದ ಕರ್ನಾಟಕ ಸರ್ಕಾರವು ಅವರಿಗೆ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲ ಕಲಬುರ್ಗಿಯ ಕುಲಸಚಿವರನ್ನಾಗಿ ನೇಮಕಮಾಡಿದ್ದು. ಧಾರವಾಡದ ಕೀರ್ತಿ ಹೆಚ್ಚಿಸಿದೆ. ಅವರಿಗೆ ಧಾರವಾಡದ ಅವರ ಗೃಹ ಕಛೇರಿ ಯಲ್ಲಿ ಗೌರವಿಸಲಾಯಿತು.
ಡಾ. ಪ್ರಭಾಕರ ಎಸ್ ಲಗಮಣ್ಣವರ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ, ನಾರಾಯಣ ಭಜಂತ್ರಿ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ, ಪಾಂಡು ಅಂಕಲಿ ಅಧ್ಯಕ್ಷರು ಧಾರವಾಡ ಜಿಲ್ಲಾ ದೈಹಿಕ ಶಿಕ್ಷಕರ ಸಂಘ, ಮಲ್ಲಿಕಾರ್ಜುನ ಪೆಂಟೇದ ಮುಖ್ಯ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಬ್ಯಾಲ್ಯಾಳ, ಎಸ್, ಕೆ, ಮಾಕಣ್ಣವರ ಆಂಗ್ಲ ಭಾಷಾ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ತಡಕೋಡ ಪಾಲ್ಗೊಂಡು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 