ಕಲಬುರ್ಗಿ ವಿಶ್ವವಿದ್ಯಾಲದ ಕುಲಸಚಿವರಾಗಿ ಶಶಿಕಾಂತ್ ಉಡಕೇರಿ ನೇಮಕ
Shashikant Udakeri appointed as Chancellor
ಧಾರವಾಡ 22: ಕಲಬುರ್ಗಿ ವಿಶ್ವವಿದ್ಯಾಲದ ಕುಲಸಚಿವರಾಗಿ ಕರ್ನಾಟಕ ಸರಕಾರದಿಂದ ಶಶಿಕಾಂತ್ ಉಡಕೇರಿ ನೇಮಕಗೊಂಡಿದ್ದಾರೆ.
ಅವರು ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದರು. ಶ್ರೀಯುತರ ದಕ್ಷತೆ, ಪ್ರಾಮಾಣಿಕತೆಯನ್ನು ಗುರುತಿಸಿದ ಕರ್ನಾಟಕ ಸರ್ಕಾರವು ಅವರಿಗೆ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲ ಕಲಬುರ್ಗಿಯ ಕುಲಸಚಿವರನ್ನಾಗಿ ನೇಮಕಮಾಡಿದ್ದು. ಧಾರವಾಡದ ಕೀರ್ತಿ ಹೆಚ್ಚಿಸಿದೆ. ಅವರಿಗೆ ಧಾರವಾಡದ ಅವರ ಗೃಹ ಕಛೇರಿ ಯಲ್ಲಿ ಗೌರವಿಸಲಾಯಿತು.
ಡಾ. ಪ್ರಭಾಕರ ಎಸ್ ಲಗಮಣ್ಣವರ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ, ನಾರಾಯಣ ಭಜಂತ್ರಿ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ, ಪಾಂಡು ಅಂಕಲಿ ಅಧ್ಯಕ್ಷರು ಧಾರವಾಡ ಜಿಲ್ಲಾ ದೈಹಿಕ ಶಿಕ್ಷಕರ ಸಂಘ, ಮಲ್ಲಿಕಾರ್ಜುನ ಪೆಂಟೇದ ಮುಖ್ಯ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಬ್ಯಾಲ್ಯಾಳ, ಎಸ್, ಕೆ, ಮಾಕಣ್ಣವರ ಆಂಗ್ಲ ಭಾಷಾ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ತಡಕೋಡ ಪಾಲ್ಗೊಂಡು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 