ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
Shastri and leader appointed as Chakora Odisha district coordinator
ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
ಬೆಳಗಾವಿ 12: ಕರ್ನಾಟಕ ಸಾಹಿತ್ಯ ಅಕಾಡೆಮಿ ಆರಂಭಿಸುತ್ತಿರುವ "ಚಕೋರ ಸಾಹಿತ್ಯ ವೇದಿಕೆ" ಯ ಬೆಳಗಾವಿ ಜಿಲ್ಲಾ ಸಂಚಾಲಕರನ್ನಾಗಿ ಹಿರಿಯ ಸಾಹಿತಿ, ಪತ್ರಕರ್ತ ಎಲ್. ಎಸ್. ಶಾಸ್ತ್ರಿ ಮತ್ತು ಸವದತ್ತಿಯ ಕವಿ, ವಿಮರ್ಶಕ ನಾಗೇಶ ಜೆ. ನಾಯಕ ಅವರನ್ನು ಅಕಾಡೆಮಿ ಅಧ್ಯಕ್ಷ ಶ್ರೀ ಎಲ್. ಎನ್. ಮುಕುಂದರಾಜ ಅವರು ನೇಮಕ ಮಾಡಿರುತ್ತಾರೆ.
ಚಕೋರ ವೇದಿಕೆ ಜಿಲ್ಲಾ ಘಟಕ ಇದೇ ದಿ. 14 ಶನಿವಾರ 4 ಗಂಟೆಗೆ ಚೆನ್ನಮ್ಮನ ಕಿತ್ತೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಅಕಾಡೆಮಿಯ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 