ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
Shastri and leader appointed as Chakora Odisha district coordinator
ಚಕೋರ ವೇದಿಕೆ ಜಿಲ್ಲಾ ಸಂಚಾಲಕರಾಗಿ ಶಾಸ್ತ್ರಿ ಮತ್ತು ನಾಯಕ ನೇಮಕ
ಬೆಳಗಾವಿ 12: ಕರ್ನಾಟಕ ಸಾಹಿತ್ಯ ಅಕಾಡೆಮಿ ಆರಂಭಿಸುತ್ತಿರುವ "ಚಕೋರ ಸಾಹಿತ್ಯ ವೇದಿಕೆ" ಯ ಬೆಳಗಾವಿ ಜಿಲ್ಲಾ ಸಂಚಾಲಕರನ್ನಾಗಿ ಹಿರಿಯ ಸಾಹಿತಿ, ಪತ್ರಕರ್ತ ಎಲ್. ಎಸ್. ಶಾಸ್ತ್ರಿ ಮತ್ತು ಸವದತ್ತಿಯ ಕವಿ, ವಿಮರ್ಶಕ ನಾಗೇಶ ಜೆ. ನಾಯಕ ಅವರನ್ನು ಅಕಾಡೆಮಿ ಅಧ್ಯಕ್ಷ ಶ್ರೀ ಎಲ್. ಎನ್. ಮುಕುಂದರಾಜ ಅವರು ನೇಮಕ ಮಾಡಿರುತ್ತಾರೆ.
ಚಕೋರ ವೇದಿಕೆ ಜಿಲ್ಲಾ ಘಟಕ ಇದೇ ದಿ. 14 ಶನಿವಾರ 4 ಗಂಟೆಗೆ ಚೆನ್ನಮ್ಮನ ಕಿತ್ತೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಅಕಾಡೆಮಿಯ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 