ಶಿರಹಟ್ಟಿ: ಶಿವಕುಮಾರ ಉದಾಸಿ ಹ್ಯಾಟ್ರಿಕ್ ಗೆಲುವಿಗೆ ಗಣ್ಯರ ಶುಭ ಹಾರೈಕೆ
ಲೋಕದರ್ಶನ ವರದಿ
ಶಿರಹಟ್ಟಿ 23: ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ ಅಭ್ಯಥರ್ಿ ಶಿವಕುಮಾರ ಉದಾಸಿ ಅವರಿಗೆ ಗದಗ ಹಾಗೂ ಹಾವೇರಿ ಮತಕ್ಷೇತ್ರದ ಎಲ್ಲ ಮತದಾರರ ಪರವಾಗಿ ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಜಿಲ್ಲಾ ಪಂಚಾಯತ ಸದಸ್ಯ ಈಶ್ವರ ಹುಲ್ಲಲ್ಲಿ, ತಾಲೂಕ ಪಂಚಾಯತ ಸದಸ್ಯ ತಿಪ್ಪಣ್ಣ ಕೊಂಚೀಗೇರಿ, ಪಟ್ಟಣ ಪಂಚಾಯಿತಿ ಸದಸ್ಯ ಸಂದೀಪ ಕಪ್ಪತ್ತನವರ ಹಾಗೂ ಅನೇಕ ಮತದಾರ ಬಂಧುಗಳು ಶುಭ ಹಾರೈಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 