ಶಿರಹಟ್ಟಿ: ಶಿವಕುಮಾರ ಉದಾಸಿ ಹ್ಯಾಟ್ರಿಕ್ ಗೆಲುವಿಗೆ ಗಣ್ಯರ ಶುಭ ಹಾರೈಕೆ
ಲೋಕದರ್ಶನ ವರದಿ
ಶಿರಹಟ್ಟಿ 23: ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ ಅಭ್ಯಥರ್ಿ ಶಿವಕುಮಾರ ಉದಾಸಿ ಅವರಿಗೆ ಗದಗ ಹಾಗೂ ಹಾವೇರಿ ಮತಕ್ಷೇತ್ರದ ಎಲ್ಲ ಮತದಾರರ ಪರವಾಗಿ ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಜಿಲ್ಲಾ ಪಂಚಾಯತ ಸದಸ್ಯ ಈಶ್ವರ ಹುಲ್ಲಲ್ಲಿ, ತಾಲೂಕ ಪಂಚಾಯತ ಸದಸ್ಯ ತಿಪ್ಪಣ್ಣ ಕೊಂಚೀಗೇರಿ, ಪಟ್ಟಣ ಪಂಚಾಯಿತಿ ಸದಸ್ಯ ಸಂದೀಪ ಕಪ್ಪತ್ತನವರ ಹಾಗೂ ಅನೇಕ ಮತದಾರ ಬಂಧುಗಳು ಶುಭ ಹಾರೈಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 