ನಗರದಲ್ಲಿ ಶಿವಸಂಚಾರ-ಸಾಣೇಹಳ್ಳಿ ಅವರಿಂದ ಶಿಶಿರ ನಾಟಕೋತ್ಸವ
ಲೋಕದರ್ಶನ ವರದಿ
ಬೆಳಗಾವಿ,15 : ಸ್ಥಳೀಯ ನಾಗನೂರು ಶ್ರೀ ರುದ್ರಾಕ್ಷಿಮಠದ ಆಶ್ರಯದಲ್ಲಿ ಬೆಳಗಾವಿ ಮಹಾನಗರದ ಸದಾಶಿವ ನಗರದಲ್ಲಿರುವ ಚಿಂದೋಡಿಲೀಲಾ ರಂಗಮಂದಿರದಲ್ಲಿ 2018ರ ಡಿಸೆಂಬರ್ 19 ರಿಂದ 21ನೇ ದಿನಾಂಕದವರೆಗೆ ಶಿಶಿರ ನಾಟಕೋತ್ಸವ ಜರುಗಲಿದೆ.
ಪ್ರತಿದಿನ ಸಾಯಂಕಾಲ 6.30 ಗಂಟೆಗೆ ಸಾಣೇಹಳ್ಳಿ ಶಿವಕುಮಾರ ಕಲಾ ಸಂಘದ ಶಿವಸಂಚಾರ ತಂಡದವರು ವಿವಿಧ ನಾಟಕಗಳನ್ನು ಪ್ರದಶರ್ಿಸಲಿದ್ದಾರೆ.
ಉಚಿತ ಪ್ರವೇಶವಿರುವ ಈ ನಾಟಕೋತ್ಸವದಲ್ಲಿ ಎಲ್ಲ ಕಲಾಸಕ್ತರು ಪ್ರೀತಿಯಿಂದ ಪಾಲ್ಗೊಳ್ಳಬೇಕು ಮತ್ತು ನಾಟಕಗಳನ್ನು ನೋಡಿ ಆನಂದಿಸಬೇಕೆಂದು ನಾಗನೂರು ಶ್ರೀ ರುದ್ರಾಕ್ಷಿಮಠದ ಪ್ರಕಟಣೆಯಲ್ಲಿ ಕೋರಿದೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 